Breaking News

ಏರ್ ಶೋದಿಂದ ಬಡವರ ಹೊಟ್ಟೆ ತುಂಬ್ತಾ? ಪ್ರಧಾನಿ ಮೋದಿಗೆ ಪ್ರಶ್ನೆಯಿಟ್ಟ ಎಚ್‌ಡಿಕೆ

Spread the love

ದ್ಧೂರಿಯಾಗಿ ಏರ್‌ಶೋ ಮಾಡಿದ್ರಲ್ಲಾ ಇದರಿಂದ ಬಡವರ ಹೊಟ್ಟೆ ತುಂಬ್ತಾ? ಎಂದು ಪ್ರಧಾನಿ ಮೋದಿ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅದ್ಧೂರಿಯಾದ ಏರ್‌ಶೋ ಮಾಡಿದ್ದೀರಿ, ಇದರಿಂದ ಬಡತನ ನಿವಾರಣೆಯಾಯ್ತಾ?

ಬಡವರಿಗೆ ಆರ್ಥಿಕ ಸಹಾಯ ಆಗದ ಏರ್‌ಶೋ ಏಕೆ ಬೇಕು ಎಂದಿದ್ದಾರೆ. ಏರ್‌ಶೋ ಆಗ್ತಾ ಇರೋದು ಇದೇ ಮೊದಲಲ್ಲ, ಇಷ್ಟು ವರ್ಷದಿಂದ ನಡೆಯುತ್ತಿರೋ ಏರ್‌ಶೋದಿಂದ ಬಡವರಿಗೇನು ಲಾಭ ಆಗಿದೆ, ಆಗಸದಲ್ಲಿ ಏರ್‌ಶೋ ಅಂದ ನೋಡಿ ಹೊಟ್ಟೆ ತುಂಬಿಸ್ಕೋಬೇಕಾ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ