Breaking News

ಎಂಇಎಸ್‌ ನಾಯಕರಿಂದ ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಭೇಟಿ

Spread the love

ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಮಂಗಳವಾರ ಭೇಟಿಯಾದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್‌ನಿಂದ ಆಯೋಜಿಸಿರುವ ಮುಂಬೈ
ಚಲೋ ಹೋರಾಟದ ಕುರಿತು ಚರ್ಚಿಸಿದರು.

ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್‌, ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ್‌ ಕಿಣೇಕರ್‌ ಇತರರಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ