Breaking News

ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

Spread the love

ಸವದತ್ತಿ:  ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ.

ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ;

“ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ  ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ”

 

ಈ ಮಧ್ಯೆ ಗೋಕಾಕದಲ್ಲಿ ಅಪಹರಣಕ್ಕೊಳಗಾಗಿ ಕೊಲೆಯಾದ ಉದ್ಯಮಿಯ ಶವ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ