Breaking News

ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

Spread the love

ಸವದತ್ತಿ:  ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ.

ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ;

“ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ  ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ”

 

ಈ ಮಧ್ಯೆ ಗೋಕಾಕದಲ್ಲಿ ಅಪಹರಣಕ್ಕೊಳಗಾಗಿ ಕೊಲೆಯಾದ ಉದ್ಯಮಿಯ ಶವ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ