Breaking News

ವಿದ್ಯುತ್ ಸಮಸ್ಯೆ ಪರಿಹಾರ ಸಭೆ ರೈತರ ಕುಂದುಕೊರತೆಗಳಿಗೆ ಪರಿಹಾರ

Spread the love

ಬೆಳಗಾವಿ: ಹೆಸ್ಕಾಂ ನಗರ ಉಪವಿಭಾಗ-3 ರ ನೆಹರೂ ನಗರ ಬೆಳಗಾವಿ ಕಚೇರಿಯಲ್ಲಿ ರೈತ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಫೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಾಗುವುದು.

ರೈತ ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ