Breaking News

ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ಯುವಕನ ರಂಪಾಟ

Spread the love

ಯಾದಗಿರಿ : ಯಾದಗಿರಿಯಲ್ಲಿ ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ರಂಪಾಟ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಪಾನಮತ್ತನಾದ ಯುವಕ ಮಚ್ಚು ಹಿಡಿದು ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬೀಸಲು ಹೋಗಿದ್ದಾನೆ.

ಅಲ್ಲದೇ ಚಲಿಸುತ್ತಿದ್ದ ಲಾರಿಯ ಚಾಲಕ, ಬೈಕ್ ಸವಾರರು ಹಾಗೂ ರಸ್ತೆಯಲ್ಲಿ ನಿಂತವರ ಮೇಲೆ ಮಚ್ಚು ಬೀಸಿದ್ದಾನೆ,

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಪರಿಣಾಮ ಕಾರೊಂದರ ಗಾಜು ಪುಡಿ ಪುಡಿಯಾಗಿದೆ ಎನ್ನಲಾಗಿದೆ. ನಂತರ ಪಾನಮತ್ತನಾದ ಯುವಕನನ್ನು ಹಿಡಿದು ಜನರು ಥಳಿಸಿ ನಂತರ ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ