ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್ನಲ್ಲಿ …