ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …