Breaking News

ನಿರ್ಮಾಣ ಹಂತದಲ್ಲೇ ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆ?

Spread the love

ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್‌ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.


Spread the love

About Laxminews 24x7

Check Also

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ