Breaking News

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

Spread the love

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ,

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.

 

5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ