Breaking News

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

Spread the love

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ,

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.

 

5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ