Breaking News

ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

Spread the love

ರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಸಂಘಟನೆ ಹಾಗೂ ಆ ಮೂಲಕ ಪಕ್ಷದ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

 

ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಾಧುಕೋಕಿಲ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದಾರೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ