Breaking News

ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭ

Spread the love

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮನ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ. ಈಗ ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭವಾಗಿದೆ.

ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ನೋಡಬೇಕು ಎಂದು ಹೇಳಿದ್ದಾರೆ.ಈ ಮೂಲಕ ಅಥಣಿ ಟಿಕೆಟ್ ತಮಗೆ ಸಿಗುತ್ತದೆ ಎಂಬ ಬಗ್ಗೆ ಸ್ವತ: ಲಕ್ಷ್ಮಣ ಸವದಿ ಅವರಿಗೇ ವಿಶ್ವಾಸವಿದ್ದಂತೆ ಇಲ್ಲ ಎನ್ನಲಾಗಿದೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ