Breaking News
Home / ಜಿಲ್ಲೆ / ರಾಯಚೂರು / ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

Spread the love

ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು.

 

ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್‌ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ

ಒದಗಿಸಬೇಕು ಹಾಗೂ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಘಟನೆ ನಡೆಯುವುದಕ್ಕೆ ಕಾರಣ ಪತ್ತೆ ಹಚ್ಚಲು ತಿಳಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

14 ತಿಂಗಳ ಮಗುವಿನ ನೇತ್ರದಾನ: ಮಗನ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ರಾಯಚೂರು ದಂಪತಿ

Spread the love ರಾಯಚೂರು: 14 ತಿಂಗಳ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ