Breaking News

ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

Spread the love

ಅಥಣಿ : ಬೆಳಗಾವಿ ಜಿಲ್ಲೆ ಅಥಣಿ (Athani) ತಾಲೂಕಿನ ತಾಂವಶಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ

ಮೃತ ಯುವಕ ಆಕಾಶ ಮಹಾದೇವ ಮಿರ್ಜಿ (22) ಎಂದು ತಿಳಿದುಬಂದಿದೆ.

ಆಕಾಶ ಖಾಸಗಿ ಕಾಲೇಜಿನಲ್ಲಿ (Private College) ವಿದ್ಯಾಭ್ಯಾಸ ಮಾಡುತ್ತಿದ್ದನು. ನಿನ್ನೆ ರಾತ್ರಿ ತಾಂವಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟ ಹತ್ತಿರ ನೇಣಿಗೆ ಶರಣಾಗಿದ್ದಾನೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ