Breaking News
Home / ಜಿಲ್ಲೆ / ರಾಮನಗರ / ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

Spread the love

ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಪರದಾಡುವಂತೆ ಆಯಿತು. ಈ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದು ಕಾರ್ ಜಖಂ ಆಯಿತು.

 

ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದೆ. ಕಟಾವು ಹಂತಕ್ಕೆ‌ ಬಂದಿರುವ ಮಾವಿನ‌ ಬೆಳೆಗೂ ಮಳೆ ನೀರೆರೆದಿದೆ.


Spread the love

About Laxminews 24x7

Check Also

ಅಕ್ರಮಕ್ಕೆ ಅಧಿಕಾರಿಗಳ ನೆರವು ಚಿಲುಮೆ ಆಯಪ್‌ ರೂಪಿಸಿದ್ದ ವ್ಯಕ್ತ ವಿಚಾರಣೆ

Spread the love ಬೆಂಗಳೂರು: ಮತದಾರರ ದತ್ತಾಂಶ ಕಳವು ಆರೋಪ ಹೊತ್ತಿರುವ ‘ಚಿಲುಮೆ’ ಸಂಸ್ಥೆಯ ಅಕ್ರಮಕ್ಕೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ