Breaking News

ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಪೊಲೀಸರು

Spread the love

ಬೆಳಗಾವಿ: ಖಾನಾಪುರ ತಾಲೂಕಿನ ಕಸಬಾ ನಂದಗಡ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಶ್ರೀಗಂಧದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ.

ಆನಂದ ಮಾರುತಿ ರಾಮಣ್ಣವರ (25) ಬಂಧಿತ ಆರೋಪಿ. ಈತ ಶ್ರೀಗಂಧದ ಗಿಡವನ್ನು ಕಡಿದು ಅದರ ತುಂಡುಗಳನ್ನು ಸರ್ಕಾರದ ಯಾವುದೇ ಪಾಸ್, ಪರ್ಮಿಟ್, ಲೈಸನ್ಸ್ ಯಾವುದೂ ಇಲ್ಲದೆ ತನ್ನ ವಶದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ಸಾಗಿಸುವ ಯತ್ನದಲ್ಲಿದ್ದ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ