Breaking News

ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿ ಪೊಲೀಸರು ವಶಕ್ಕೆ

Spread the love

ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.

ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ