Breaking News

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ

Spread the love

ಬೆಳಗಾವಿ : ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್‌ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ. ಅಬ್ಬಿಗೇರಿ ಅವರಿಗೆ ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸೂರಿನ

 

ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆಗಾಗಿ ರಾಜ್ಯ ಮಟ್ಟದ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿಖರ, ನಿರಂತರ ಮ


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ