Breaking News

ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

Spread the love

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ.

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ.

ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ


Spread the love

About Laxminews 24x7

Check Also

ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..!

Spread the love ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..! ಗಂಗಾಂಬಿಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ