Breaking News

ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

Spread the love

ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು.

ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ

Spread the loveಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ