Breaking News

ಕಾಂಗ್ರೆಸ್ ಭವನ ಕ್ಯಾಂಟಿನ್ ನನ್ನು ಶಾಸಕ ಸತೀಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.

Spread the love

ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಕ್ಯಾಂಟಿನ್ ನನ್ನು ಶಾಸಕ ಸತೀಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಅವರು, ಮೂರು ಉದ್ದೇಶದಿಂದ ಕಾಂಗ್ರೆಸ್ ಕಚೇರಿಯಲ್ಲಿ ಕ್ಯಾಂಟಿನ್ ತೆರೆ ಯಲಾಗಿದೆ. ಸಾಮಾನ್ಯ ಜನರು, ಕಾರ್ಯಕರ್ತರಿಗೆ ಕಡಿಮೆ ಬೆಲೆಯಲ್ಲಿ ಆಹಾರ ನೀಡುವ ಹಾಗೂ ಕಾಂಗ್ರೆಸ್ ಮಹಾನ್ ನಾಯಕರ ಇತಿಹಾಸ ತಿಳಿಸಿಕೊಡುವ ಉದ್ದೇಶದಿಂದ ಕ್ಯಾಂಟಿನ್ ತೆರೆಯಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ