Breaking News
Home / ರಾಜಕೀಯ / ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

Spread the love

ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು.

ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರನ್ನು ಊರಲ್ಲಿ ಸಿಸಿ ರಸ್ತೆಗಳಾಗಿಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಅಭಿವೃದ್ಧಿಗೆ ಬಂದಿದ್ದ ಹಣ ಏನ್ ಮಾಡಿದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು

 

 

ಆ ಸಂದರ್ಭ ಶಾಸಕರ ಬೆಂಬಲಿಗರ ಜತೆ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ.ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ ಎಂದು ಶಾಸಕ ಸೋಮನಗೌಡಗೆ ಜನ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಂದರ್ಭ ತಡೆಯಲು ಬಂದ ಶಾಸಕರ ಬೆಂಬಲಿಗರಿಗೂ ತರಾಟೆಗೆ ತೆಗೆದುಕೊಂಡರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ