Breaking News

ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

Spread the love

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.

 

ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ