Breaking News

ಟಿಕೆಟ್ ಸಿಕ್ಕಾಯ್ತ ಇನ್ನೇನು ಗುಲಾಲ ಹಾರಸೋದ ಒಂದೇ ಬಾಕಿ…

Spread the love

ಬೆಳಗಾವಿ: ರಮೇಶ್ ಜಾರಕಿಹೊಳಿ ಗೋಕಾಕ ಬೆಳಗಾವಿ ಅಷ್ಟೇ ಅಲ್ಲ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕೂಡ ಅವರ್ ಹೆಸರು ಅಜರಾಮರವಾಗಿ ಇದೆ ಎಂಬುದಕ್ಕೆ ಇವತ್ತಿನ ಬಿಡುಗಡೆ ಯಾದ ಪಟ್ಟಿಯೇ ಸಾಕ್ಷಿ

ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅನೇಕ ಊಹಾ ಪೋಹ ಗಳು ಇದ್ದರು ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಂಬಲಿಗರಿಗೆ ಕೂಡ ವಿಧಾನಸಭಾ ಟಿಕೆಟ್ ಕೊಡಿಸುವುದ ರಲ್ಲಿ ಯಶಸ್ವಿ ಯಾಗಿದ್ದಾರೆ

ಸಾಹುಕಾರ ಗೆ ಜಯ ಸಿಕ್ಕಿದೆ ಇನ್ನೇನು ಗುಲಾಲ ಹಾರಸೊದ ಒಂದೇ ಬಾಕಿ..

ರಮೇಶ್ ಜಾರಕಿಹೊಳಿ ಅವರಿಗೆ ಏನೇ ಕುತಂತ್ರ ಮಾಡಿ ಕಟ್ಟಿ ಹಾಕಿದ್ದರು ಕೊನೆಗೂ ಗೋಕಾಕ ಲಕ್ಷ್ಮಿ ದೇವಿ ಅವರಿಗೆ ನ್ಯಾಯ ಕೊಡಿಸುವುದರಲ್ಲಿ ಯಶಸ್ವಿ ಯಾಗಿದ್ದಾರೆ .


Spread the love

About Laxminews 24x7

Check Also

15 ದಿನದ ಮಗುವಿಗೆ ತಂದೆ ವಿಷಪ್ರಾಶನ ?: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ತಾಯಿ

Spread the loveಬೆಳಗಾವಿ: ಪ್ರಪಂಚವನ್ನೇ ಕಾಣದ 15 ದಿನದ ಮಗುವಿಗೆ ಪಾಪಿ ತಂದಯೇ ವಿಷಪ್ರಾಶನ ಮಾಡಿದ್ದಾನೆ ಎಂದು ಹೆತ್ತ ತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ