Breaking News

ಅಭಿವೃದ್ದಿ ಹರಿಕಾರನಿಗೆ ಮತ್ತೊಮ್ಮೆ ಜನಸೇವೆ ಮಾಡುವ ಅವಕಾಶ…

Spread the love

ಗೋಕಾಕ: ಅರಭಾವಿ ಕ್ಷೇತ್ರದ ಅಭಿವೃದ್ಧಿ ಹರಿಕಾರ ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಸರ್ಕಾರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಇಂದು ಅಧಿಕೃತವಾಗಿ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಲ್ಲಿ ಮತ್ತೊಂದು ಉತ್ಸಾಹ ತುಂಬಿದೆ

ಸಂಜೆಯಷ್ಟೇ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ ಮಾತು ಸತ್ಯ ವಾಗಿದೆ

ಲಕ್ಷಾಂತರ ಜನರ ಅಭಿಮಾನಿ ದೇವರು ಆದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸೋಲಿಸುವ ತಾಕತ್ತು ಯಾರಿಗೂ ಇಲ್ಲ ಎಂಬ ಮಾತು ಜಗ ಜಾಹೀರ ವಾಗಿದೆ

ಜನರ ಪ್ರೀತಿ ಅನುಕಂಪ ಪ್ರೀತಿ ಹಾಗೂ ಎಲ್ಲರ ಪ್ರೀತಿ ಇನ್ನು ಸಾಹುಕಾರ ಮೇಲೆ ಇದೆ ಎಂಬುದೇ ಇವತ್ತಿನ ವಿಷಯಕ್ಕೆ ಸಾಕ್ಷಿ ..


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ