Breaking News
Home / ರಾಜಕೀಯ / ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ

ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ

Spread the love

ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ.

ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಹುಕ್ಕೇರಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ.

ಯಮಕನಮರಡಿಯಲ್ಲಿ ಬಹುನಿರೀಕ್ಷಿತ ಮಾರುತಿ ಅಷ್ಟಗಿ ಬದಲಿಗೆ ಬಸವರಾಜ ಹುಂದ್ರಿಗೆ ಟಿಕೆಟ್ ನೀಡಲಾಗಿದೆ. ಖಾನಾಪುರದಲ್ಲಿ ವಿಠ್ಠಲ ಹಲಗೇಕರ್ ಅವರಿಗೆ ಟಿಕೆಟ್ ಸಿಕ್ಕಿದೆ.

ಉಳಿದೆಲ್ಲ ಕ್ಷೇತ್ರಗಳಿಗೆ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ