Breaking News
Home / ರಾಜಕೀಯ / ಬೈಲಹೊಂಗಲದಲ್ಲಿ ಡಾ.ವಿಶ್ವನಾಥಗೆ ತಪ್ಪಿದ ಟಿಕೆಟ್: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೈಲಹೊಂಗಲದಲ್ಲಿ ಡಾ.ವಿಶ್ವನಾಥಗೆ ತಪ್ಪಿದ ಟಿಕೆಟ್: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Spread the love

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಎಲ್ಲ ಸಮೀಕ್ಷೆಗಳಲ್ಲಿ ಮುಂಬುಧವಾರೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಕಾರ್ಯಕರ್ತರು, ಡಾ.ವಿಶ್ವನಾಥ ಪಾಟೀಲ ಅಭಿಮಾನಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

 

ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಪಕ್ಷದ ಕಾರ್ಯಾಲಯಕ್ಕೆ ತೆರಳಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

‘ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ನಂಬಿಸಿ ದ್ರೋಹ ಮಾಡಿದೆ. ಹಗಲಿರುಳು ಶ್ರಮವಹಿಸಿ ಬೇರು ಮಟ್ಟದಿಂದ
ಪಕ್ಷ ಸಂಘಟಿಸಿದ್ದಾರೆ. ಬಿಜೆಪಿ ವಿರೋಧಿ ಚಟುವಟಿಕೆ ಮಾಡಿದವರಿಗೆ ಪಕ್ಷದ ಟಿಕೆಟ್ ನೀಡಿರುವುದು ಸರಿಯಲ್ಲ. ಇದರಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ, ಮುಖಂಡರಿಗೆ ನೋವಾಗಿದೆ’ ಎಂದು ಅಳಲು ತೋಡಿಕೊಂಡರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ