Breaking News

ಅತಿಥಿ ಉಪನ್ಯಾಸಕರೊಬ್ಬರ ಬರ್ಬರವಾಗಿ ಹತ್ಯೆ,35 ಬಾರಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

Spread the love

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ ಎಂಬುವವರನ್ನು ನಗರದ ಹೊರವಲಯದ ಕುಸನೂರು ಬಳಿ ದುಷ್ಕರ್ಮಿಗಳು 35 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ರವಿ ಅಣ್ಣನ ಹೆಂಡತಿ ಕಡೆಯವರು ಡಿಕ್ಕಿ ಹೊಡೆಸಿ ಕೆಳಕ್ಕೆ ಕೆಡವಿ ಚಾಕುವಿನಿಂದ ಇರಿದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ