ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ.
ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ.
ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ.
ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …