ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ.
ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ.
ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ.
ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …