ಹುಕ್ಕೇರಿ:ಸತೀಶ್ ಜಾರಕಿಹೊಳಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮತ್ತೆ ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರತಿ ಬಾರಿ ಯಂತೆ ಈ ಬಾರಿಯೂ ಕೂಡ ಅತ್ಯಂತ ಸರಳ ರೀತಿಯಲ್ಲಿ ಕೆಲವ ಐದೇ ಜನ ಚುನಾವಣಾ ಕಚೇರಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ
https://fb.watch/j-WnDh1nbM/?mibextid=2Rb1fB
ಯಾರ ಬಗ್ಗೆಯೂ ಟೀಕೆ ಮಾಡದೆ ಜನರನ್ನ ಸೇರಿಸದೆ ಸರಳ ರೀತಿಯಲ್ಲಿ ನಾಮ ನಿರ್ದೇಶನ ಮಾಡುವುದು ಬಹುತೇಕ ರಾಜಕಾರಣಿಗಳಲ್ಲಿ ಸತೀಶ್ ಜಾರಕಿಹೊಳಿ ಮುಂಚಿನವರು ಎನ್ನ ಬಹುದು ಕಾರ್ಯ ಕರ್ತರಿಗೆ ಇಲ್ಲಿ ಬಂದು ನೀವು ಸಮಯ ವ್ಯರ್ಥ ಮಾಡದೆ ನಿಮ್ಮ ಜವಾಬ್ದಾರಿ ಯನ್ನ ನಿರ್ವಹಿಸಿ ಸಮಯ ಕಮ್ಮಿ ಇದೆ ಎಂದು ನಿನ್ನೇನು ಎಲ್ಲರಿಗೂ ಸೂಚನೆ ನೀಡಿದ್ದಾರೆ
ಸಾಹುಕಾರರ ಸರಳತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತ ವಾಗುತ್ತಿದೆ