Breaking News
Home / ರಾಜಕೀಯ / ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

Spread the love

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.

 

ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು’ ಎಂದು ಹೇಳಿದರು.


Spread the love

About Laxminews 24x7

Check Also

ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್

Spread the loveಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ