Breaking News

ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆ

Spread the love

ಕೂಡ್ಲಿಗಿ:ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅಕ್ಟೋಬರ್ 17ರಂದು, ಅಂಬೇಡ್ಕರ್ ನಗರದ ಯುವಕರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ. ಅಂಬೇಡ್ಕರ್ ರವರ ಜೀವನ ಚರಿತ್ರೆ ಆಧಾರಿತವಾದ ಬಹು ಯಶಸ್ಸಿನಲ್ಲಿ ಮೂಡಿಬರುತ್ತಿರುವ, “ಮಹಾನಾಯಕ ” ಧಾರಾವಾಹಿಯ ಬ್ಯಾನರ್ ಗೆ ಮಾಲಾಪ೯ಣೆ ಮಾಡೋ ಮೂಲಕ ಅಭಿನಂದಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ದುರುಗೇಶ್,ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ವಾಲ್ಮೀಕಿ ಮುಖಂಡ ಕೆ.ಕೆ.ಹಟ್ಟಿ ದೇವರ ಮನಿ ಮಹೇಶ ಮಾತನಾಡಿದರು.ದಲಿತ ಯುವ ಮುಖಂಡರಾದ ಸಾಲುಮನಿ ರಾಘವೇಂದ್ರ,ಬಿ.ಮಹೇಶ,ಎಸ್.ಚಾರೇಶ್, ನಿವೃತ್ತ ಸೈನಿಕ ರಮೇಶ, ಪೊಲೀಸ್ ಪೇದೆ ರಾಘವೇಂದ್ರ,ಸೇರಿದಂತೆ ಕೂಡ್ಲಿಗಿ ಪಟ್ಟಣ ಹಾಗೂ ತಾಲೂಕಿನ ವಿವಿದ ದಲಿತ ಮುಖಂಡರು ಯುವಕರು ಮತ್ತು ದಲಿತ ವಿದ್ಯಾಥಿ೯ಗಳು ಇದ್ದರು


Spread the love

About Laxminews 24x7

Check Also

ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ

Spread the love ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ