Breaking News

ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು

Spread the love

ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.


ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು.

ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ