Breaking News

65 ಲಕ್ಷ ರೂಪಾಯಿ ವಶಪಡಿಸಿಕೊಂಡ ಪೊಲೀಸ್​​​​ ಅಧಿಕಾರಿಗಳು

Spread the love

ಗೋಕಾಕ : ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ರಾತ್ರಿ ನಡೆದಿದೆ

 

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್​ಟಿಸಿ ಬಸ್ ಬೆಳಗಾವಿಯಿಂದ ಔರಾದಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಹಣ ಪತ್ತೆಯಾಗಿದೆ.ಚುನಾವಣಾ ಪೊಲೀಸ್​ ಅಧಿಕಾರಿಗಳು ಬಸ್ ತಪಾಸಣೆ ನಡೆಸುತ್ತಿದ್ದ ವೇಳೆ ಈ ಹಣ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ