Breaking News

ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌

Spread the love

ಮಂಗಳೂರು: ಬಿಜೆಪಿಯ ಅಭಿವೃದ್ಧಿ ಓಟಕ್ಕೆ ಜನತೆ ಜತೆಗೂಡಿದ್ದು ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಮಂಗಳ ವಾರ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾ ಚಾರವಿಲ್ಲದೆ ಜನಪರ ಆಡಳಿತ ನೀಡಿದ ಬಿಜೆಪಿ ಸರಕಾರದ ಪರ ಮತದಾರ ಒಲವು ತೋರಿಸು ತ್ತಿದ್ದಾರೆ.

ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಜನರೇ ಮುನ್ನುಡಿ ಬರೆಯಲಿದ್ದಾರೆ ಎಂದರು. ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್‌ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಜತೆಗಿದ್ದರು.


Spread the love

About Laxminews 24x7

Check Also

ಜಮ್ಮು ಕಾಶ್ಮೀರದ ಪಹಲ್ಗಾಮ್ ದ ದಾಳಿಯನ್ನು ಖಂಡಿಸುವುದು, ಮಂಡಿಸುವುದು ಆಗುವುದು ಬೇಡ ದಂಡಿಸುವ ಕೆಲಸವಾಗಬೇಕೆಂದು ಹೇಳಿದ್ದೆ.

Spread the love ಬೆಳಗಾವಿ :ಜಮ್ಮು ಕಾಶ್ಮೀರದ ಪಹಲ್ಗಾಮ್ ದ ದಾಳಿಯನ್ನು ಖಂಡಿಸುವುದು, ಮಂಡಿಸುವುದು ಆಗುವುದು ಬೇಡ ದಂಡಿಸುವ ಕೆಲಸವಾಗಬೇಕೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ