Breaking News
Home / ಜಿಲ್ಲೆ / ಬೆಳಗಾವಿ / ನಿಪ್ಪಾಣಿ / ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ

ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ

Spread the love

ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ.

ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ