Breaking News

ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ

Spread the love

ಬೆಂಗಳೂರು: ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

ಇಂದಿರಾ ಕ್ಯಾಂಟೀನ್ ಕುರಿತು  ಟ್ವೀಟ್​ ಮಾಡಿರುವ ದಿನೇಶ್ ಗುಂಡೂರಾವ್,  ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ⁦ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯ ಮಾಡಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ