Breaking News

ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..

Spread the love

ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು..


ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.

 

ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ ಅವರ ಕಡೆಯಿಂದ ಹಾಗೂ ಅವರ್ ಅಭಿಮಾನಿ ಬಳಗದ ಕಡೆ ಇಂದ ದಿವಂಗತ ಶ್ರೀ ಲಕ್ಷ್ಮಣ ರಾವ್ ಜಾರಕಿಹೊಳಿ ಅವರಿಗೆ ಶುಭ ಹಾರೈಸಿದ್ದಾರೆ..


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ