Breaking News
Home / ರಾಜಕೀಯ / ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

Spread the love

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದುಬೀಗಿದೆ. ಅದರಂತೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಇಂದು(ಮೇ.19) ಸಿದ್ದಣ್ಣ ಅವರ ಮನೆ ಮುಂದೆ ಒಬ್ಬ ವಿಶೇಷ ಚೇತನ ಯುವಕ ಸಿದ್ದರಾಮಯ್ಯ ಮನೆ ಬಳಿ ಬಂದು, ಗೇಟ್ ಮುಂದೆನೇ ಕಾದು ಕೂತಿದ್ದ.ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಬಂದಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದುಬೀಗಿದೆ. ಅದರಂತೆ ಫಲಿತಾಂಶ ಬಂದು 6 ದಿನವಾದರೂ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು. ಇದೀಗ ಸಿದ್ದರಾಮಯ್ಯ (Siddaramaiah) ಅವರನ್ನ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆ ನಾಳೆ (ಮೇ.20) ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಇಂದು(ಮೇ.19) ಸಿದ್ದಣ್ಣ ಅವರ ಮನೆ ಮುಂದೆ ಒಬ್ಬ ವಿಶೇಷ ಅತಿಥಿ ಕಾದುಕುಳಿತ್ತಿದ್ದರು. ಹೌದು ಸಿದ್ದಣ್ಣ ಅಂದ್ರೆ, ಈ ವಿಶೇಷ ಚೇತನ ಯುವಕನಿಗೂ ಎಷ್ಟು ಆಸೆ ನೋಡಿ. ಬೆಳ್​​ಬೆಳಗ್ಗೆನೆ ಸಿದ್ದರಾಮಯ್ಯ ಮನೆ ಬಳಿ ಬಂದು, ಗೇಟ್ ಮುಂದೆನೇ ಕಾದು ಕೂತಿದ್ದ ವಿಶೇಷ ಚೇತನ ಯುವಕನನ್ನ ನೋಡಿ ಪೊಲೀಸರು ಕೊನೆಗೂ ಸಿದ್ರಾಮಯ್ಯ ನೋಡಲು ಮನೆಗೆ ಬಿಟ್ಟರು.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ