Breaking News

ಸತೀಶ್‌ ಜಾರಕಿಹೊಳಿ ಅವರನ್ನು ಆಶೀರ್ವದಿಸಿದ ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ

Spread the love

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ.

ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ ಅಧ್ಯಕ್ಷ ವಿನಯ ಪಾಟೀಲ್‌ ಸಹ ಇದ್ದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ