ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ನೂತನ ಸಚಿವರಾಗಿ ಗೋಕಾಕ ಸ್ವಗೃಹಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನ್ನು
ಸಂತೋಷ ಜಾರಕಿಹೊಳಿ, ಸರ್ವೊತ್ತಮ ಜಾರಕಿಹೊಳಿ ಹಾಗೂ ಸನತ್ ಜಾರಕಿಹೊಳಿ ಹಾಗೂ ಜಾರಕಿಹೊಳಿ ಮನೆತನದ
ಎಲ್ಲ ಕುಟುಂಬದ ಸದಸ್ಯರು ಅಭಿನಂದನೆ ಸಲ್ಲಿಸಿದ ಕ್ಷಣಗಳು.
Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …