Breaking News
Home / ರಾಜಕೀಯ / ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ

ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ

Spread the love

ಸುರೇಬಾನ: ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಸಹ ಮೃತಪಟ್ಟಿದ್ದು, ಒಂದೇ ಕುಟುಂಬದ ಇಬ್ಬರು  ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ.
 ಬಾಲಪ್ಪ ವೆಂಕಪ್ಪ ತಳವಾರ(೫೦), ಬಾಲಪ್ಪನ ತಾಯಿ ರುದ್ರವ್ವ ವೆಂ‌ ತಳವಾರ(೭೦) ಮೃತಪಟ್ಟ ದುರ್ದೈವಿಗಳು.
  ಹಣ್ಣಿನ ಸುಗ್ಗಿ ಬಂತೆಂದರೆ ಸಾಕು ಮೃತ ಬಾಲಪ್ಪ ಮರವೆರಿ ನೇರಲ ಹಣ್ಣು ಹರಿಯತ್ತಿದ್ದ. ಆದರೆ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಬಾಲಪ್ಪ ಸಾವನ್ನಪ್ಪದ್ದಾನೆ.

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ