Breaking News

ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶುಕ್ರವಾರ ಮೇಯರ್ ಉಪಮೇಯರ್ ಭೇಟಿ

Spread the love

ತಾಲೂಕಿನ ತುರಮುರಿಯಲ್ಲಿರುವ ಪಾಲಿಕೆ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶುಕ್ರವಾರ ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಕಾರ್ಪೋರೇಟರ್ ಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಭೇಟಿ ನೀಡಿ, ಯೋಜನೆಯ ಕಾಮಗಾರಿ ಕುರಿತು ತಾಂತ್ರಿಕ ಮಾಹಿತಿ ಪಡೆದರು. .
ಈ ಸಂದರ್ಭದಲ್ಲಿ ಮಹಾಪೌರ ಹಾಗೂ ಉಪ ಮೇಯರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಕಲಾ ಡಿಪೋದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ತ್ಯಾಜ್ಯ ಹಾಗೂ ಸಂಸ್ಕರಣೆಯಾಗುವ ಹಂತಗಳ ಬಗ್ಗೆ ತ್ಯಾಜ್ಯ ಡಿಪೋ ಯೋಜನೆಯ ಅಧಿಕಾರಿಗಳು ವಿವರವಾದ ಮಾಹಿತಿ ನೀಡಿದರು.

ಎಲ್ಲ ಮಾಹಿತಿ ಪಡೆದು ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಜಶೇಖರ್ ಧೋನಿ, ಕಾರ್ಪೊರೇಟರ್ ಶ್ರೇಯಸ್ ನಕಾಡಿ, ಆರೋಗ್ಯ ಇಲಾಖೆ ಅಧಿಕಾರಿ ಕಲಾ ಗೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ