Breaking News
Home / ರಾಜಕೀಯ / ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.

ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.

Spread the love

ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ.

ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ