Breaking News

ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ”

Spread the love

ಶಿವರಾಜ್ಯಾಭಿಷೇಕ ಸಮಾರಂಭದ 350 ನೇ ವಾರ್ಷಿಕೋತ್ಸವದಲ್ಲಿ ರಂಗೋಲಿ ಕಲಾವಿದ ಅಜಿತ್ ಔರ್ವಾಡಕರ್ ಅವರು ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ” ವನ್ನು ಬಿಡಿಸಿದ್ದಾರೆ.

ಈ ರಂಗೋಲಿಯು ವಡಗಾಂವದಲ್ಲಿ ಕಲಾರತ್ನ ಬಿಲ್ಡಿಂಗ್ ನಜರ್ ಕ್ಯಾಂಪ್ ಏಳೂರು ರಸ್ತೆಜ್ಯೋತಿ ಫೋಟೋ ಸ್ಟುಡಿಯೋ) ಬಳಿ ಇದೆ ಎಲ್ಲಾ ನಾಗರಿಕರು ಮತ್ತು ಶಿವಭಕ್ತರು ಇದನ್ನು ನೋಡಲು 12 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಲಭ್ಯವಿರುತ್ತದೆ


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ