Breaking News

ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ”

Spread the love

ಶಿವರಾಜ್ಯಾಭಿಷೇಕ ಸಮಾರಂಭದ 350 ನೇ ವಾರ್ಷಿಕೋತ್ಸವದಲ್ಲಿ ರಂಗೋಲಿ ಕಲಾವಿದ ಅಜಿತ್ ಔರ್ವಾಡಕರ್ ಅವರು ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ” ವನ್ನು ಬಿಡಿಸಿದ್ದಾರೆ.

ಈ ರಂಗೋಲಿಯು ವಡಗಾಂವದಲ್ಲಿ ಕಲಾರತ್ನ ಬಿಲ್ಡಿಂಗ್ ನಜರ್ ಕ್ಯಾಂಪ್ ಏಳೂರು ರಸ್ತೆಜ್ಯೋತಿ ಫೋಟೋ ಸ್ಟುಡಿಯೋ) ಬಳಿ ಇದೆ ಎಲ್ಲಾ ನಾಗರಿಕರು ಮತ್ತು ಶಿವಭಕ್ತರು ಇದನ್ನು ನೋಡಲು 12 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಲಭ್ಯವಿರುತ್ತದೆ


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ