Breaking News

ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಚ್ಛಾಟನೆ

Spread the love

ಚಿತ್ರದುರ್ಗ: ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ರಾಜ್ಯಧ್ಯಕ್ಷ ಕಟೀಲ್ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ. ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದರು. ಎಂಎಲ್‍ಸಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶ್ರೀನಿವಾಸ್ ಕಣದಲ್ಲಿದ್ದರು.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ