Breaking News

ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಲೈನ್‌ಮ್ಯಾನ್

Spread the love

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.

ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್.

ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ.

ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ